ಅಭಿಪ್ರಾಯ / ಸಲಹೆಗಳು

ನಿಗಮದ ಹಿನ್ನಲೆ ಮತ್ತು ಧ್ಯೇಯೋದ್ದೇಶಗಳು

ಹಿನ್ನೆಲೆ:

         
ಕರ್ನಾಟಕ ರಾಜ್ಯ ಉಗ್ರಾಣ ನಿಗಮವು, ಕೃಷಿ ಉತ್ಪನ್ನ (ಅಭಿವೃದ್ದಿ ಮತ್ತು ಉಗ್ರಾಣ) ನಿಗಮಗಳ ಕಾಯ್ದೆ 1956 ರ ಪ್ರಕಾರ 1957ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ತದನಂತರ ಉಗ್ರಾಣ ನಿಗಮಗಳ ಕಾಯ್ದೆ 1962 ರ ವ್ಯಾಪ್ತಿಗೊಳಪಟ್ಟಿದೆ.

ಕೇಂದ್ರ ಉಗ್ರಾಣ ನಿಗಮ ಮತ್ತು ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಇಬ್ಬರು ಷೇರುದಾರರಾಗಿದ್ದು 50:50 ಸಮಪಾಲು ಷೇರು ಹೊಂದಿರುತ್ತಾರೆ.

ನಿಗಮದ ಧ್ಯೇಯೋದ್ದೇಶಗಳು:

  1. ರೈತರು ಮತ್ತು ಇತರೇ ದಾಸ್ತಾನುದಾರರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ಉಗ್ರಾಣ ಮಳಿಗೆಗಳನ್ನು ಸ್ಥಾಪಿಸುವುದು.
  2. ರಾಜ್ಯಾದ್ಯಂತ ಇರುವ ಉಗ್ರಾಣ ಕೇಂದ್ರಗಳಲ್ಲಿ ಕೃಷಿ ಉತ್ಪನ್ನಗಳು, ಬೀಜಗಳು, ಗೊಬ್ಬರ ಮತ್ತು ಕೃಷಿ ಸಲಕರಣೆಗಳು ಹಾಗೂ ಇತರೇ ಅಧಿಸೂಚಿತ ವೈಜ್ಞಾನಿಕವಾಗಿ ದಾಸ್ತಾನು ಮಾಡುವುದು.
  3. ಕೃಷಿ ಉತ್ಪನ, ಬೀಜಗಳು, ಗೊಬ್ಬರ, ರಸಗೊಬ್ಬರ ಇತ್ಯಾದಿ ಸರಕುಗಳಿಗೆ ಹಸ್ತಾಂತರ ಮತ್ತು ಸಾಗಾಣಿಕೆ ಸೌಲಭ್ಯ ಒದಗಿಸುವುದು.

ಇತ್ತೀಚಿನ ನವೀಕರಣ​ : 13-09-2020 11:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080